03/02/2023
*ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ವಿಜಯ್ ಆನಂದ ರವರ ಸೂಚನೆ ಮೇರೆಗೆ ಬಸವನಗುಡಿ ವಿಧಾನಸಭಾ ಕ್ಷೇತ್ರದಲ್ಲಿ ಹನುಮಂತ್ ನಗರ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಕೇಂದ್ರ ಬಿಜೆಪಿ ಸರ್ಕಾರ ಮಂಡಿಸಿರುವ 2023ರ ಬಜೆಟ್ ಯುವಕರಿಗೆ ಉದ್ಯೋಗದ ಸೃಷ್ಟಿಯ ಬಗ್ಗೆ ಯಾವುದೇ ಆದ್ಯತೆ ನೀಡದೆ ಹಾಗೂ ಯಾವುದೇ ದೂರ ದೃಷ್ಟಿ ಇಲ್ಲದ ಸುಳ್ಳಿನ ಪ್ರಚಾರ ಪಡೆಯುತ್ತಿರುವ, ಜನಸಾಮಾನ್ಯರಿಗೆ ವಿರುದ್ಧವಾಗಿರುವ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಾಯಿತು.*
*ಈ ಪ್ರತಿಭಟನೆಯಲ್ಲಿ ಬೆಂಗಳೂರು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಅನಿಲ್ ಕುಮಾರ್ ರವರು, ಹನುಮಂತ ನಗರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ವಿಕಾಸ್ ರವರು ಹಾಗೂ ಯುವ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು.*
