All India Beda Jangama'S Committee

All India Beda Jangama'S Committee

Share

To Unite All India Beda Jangama'S

Photos from All India Beda Jangama'S Committee 's post 14/01/2025

ಪ್ರತಿ ವರ್ಷದ ಪದ್ಧತಿಯಂತೆ ಸಂಕ್ರಾಂತಿ ಹಬ್ಬದಂದು ಜಂಗಮರು ಭಕ್ತರ ಮನೆಗಳಿಗೆ ಹೋಗಿ ಭವತಿ ಭಿಕ್ಷಾಂದೇಹಿ ಎಂದು ಭಕ್ತರಿಂದ ಭಿಕ್ಷೆಯನ್ನು ಸ್ವೀಕರಿಸಲಾಗುತ್ತೆ ಜಂಗಮರ ಕಾಯಕ ಇದನ್ನು ಇಂದಿಗೂ ಸಹ ತಪ್ಪದೆ ನಿರ್ವಹಿಸಿಕೊಂಡು ಬರುತ್ತಿದ್ದಾರೆ ಶ್ರೀ ಸುಗುರೇಶ ಸ್ವಾಮಿ
ಶ್ರೀ ಆದಿಬಸವೇಶ್ವರ ದೇವಸ್ಥಾನದ ಅರ್ಚಕರು ಸಾ|| ಯರಮರಸ್ ತಾ||ಜಿ || ರಾಯಚೂರು

🚩 ಜೈ ಬೇಡ ಜಂಗಮ 🚩

ಉಳಿದ ಜಂಗಮರು ನಿಮ್ಮ ನಿಮ್ಮ ಊರುಗಳಲ್ಲಿ ಯಾರೆಲ್ಲ ಈ ಕಾಯಕವನ್ನು ನಿಭಾಯಿಸಿದ್ದೀರಿ ತಮ್ಮ ಫೋಟೋಗಳನ್ನು ಕಮೆಂಟ್ ಹಾಕಿ ತಿಳಿಸಿ. 🙏

ಜಂಗಮರ ಕಾಯಕ ಎಂದಿಗೂ ನಿಲ್ಲದಿರಲಿ ಇದು ಮುಂದಿನ ಪೀಳಿಗೆಗೂ ಅನ್ವಯವಾಗುವಂತೆ ಸಮಸ್ತ ಬೇಡ ಜಂಗಮಬಾಂಧವರು ನೋಡಿಕೊಳ್ಳಬೇಕಾಗಿದೆ.

Suguresh Swamy Hiremath

#ಜಂಗಮ

Photos from All India Beda Jangama'S Committee 's post 24/08/2024

ದಾವಣಗೆರೆ ಜಿಲ್ಲೆಯ ಹೊನ್ನಾಳಿಯ ಮಾಜಿ ಸಚಿವರು ಎಂ.ಪಿ ರೇಣುಕಾಚಾರ್ಯ ಅವರ ಹಿರಿಯ ಸಹೋದರರಾದ ಡಾ!! ಎಂ.ಪಿ.ಶಿವಶಂಕರಯ್ಯ ನಿವೃತ್ತ ಪ್ರಾಂಶುಪಾಲರು ಇವರು ಬೇಡ ಜಂಗಮ ಪರಂಪರೆಯ ಕಾಯಕವಾದ ಶ್ರಾವಣ ಮಾಸದ ಕೊರದಾನ್ಯದ ಭಿಕ್ಷಾಟನೆ ಕಾಯಕವನ್ನು ಇಂದಿಗೂ ತಪ್ಪದೇ ನಡೆಸಿಕೊಂಡು ಬರುತ್ತಿರುವುದು 🙏🙏🙏🙏🙏 ಜೈ ಬೇಡ ಜಂಗಮ

*ಜೈ ಬೇಡಜಂಗಮರಿಗೇ* *ಅಖಿಲ ಕರ್ನಾಟಕ ಬೇಡಜಂಗಮ ಸಂಘಟನೆಗಳ ಒಕ್ಕೂಟ(ರಿ)*,ಒಕ್ಕೂಟದ ಅಧ್ಯಕ್ಷರಾದ *ಶ್ರೀ ಬಿ.ಡಿ.ಹಿರೇಮಠ*
ಶ್ರಾವಣ ಮಾಸದ ಮಾದಲ ಸೋಮವಾರದ ಭೀಕ್ಷಾಟನೆ ಕಾರ್ಯಕ್ರಮ,ನಮ್ಮ ಜಂಗಮ ಸಹೋದರ ಆಣ್ಣಾ  ಅವರ ಚಿರಂಜೀವಿ
 ಶ್ರೀ  ಯದುವೀರ್ ನಾಗರಾಜ ಹನಗೋದಿಮಠ 
ತಮ್ಮ ಜಂಗಮ ಪರಂಪರೇಯ ಪಾಲಿಸುತಿರುವುದು ನಿಜಕೂ ನಮ್ಮ ಗೇ ಹೇಮೇ 
ಈ ಆಚಾರ ಎಲ್ಲಾ ನಮ್ಮ ಹಿರಿಯರು ತಮ್ಮ ಮಕಳಿಗೇ ಮತ್ತು
 ಮೋಮಕಾಲಳಿಗೇ ಮಾಗದರ್ಶನಾ ನಿಡಬೇಕ್ಕಾಗಿ ವಿನಂತಿ 
ಜೈ ಬೇಡ ಜಂಗಮರಿಗೆ 

ಜಂಗಮ B- ಅಥವಾ ಜಂಗಮರು ಧಾರ್ಮಿಕ ಅಲೆದಾಡುವ  ಸಂನ್ಯಾಸಿಯಾಗಿದ್ದಾರೆ .ಅವರು ಹಿಂದೂ ಶೈವದ ಪುರೋಹಿತರು ಅಥವಾ ಗುರುಗಳು. ಜಂಗಮರನ್ನು 'ಲಿಂಗಾಯತ್' ಎಂದು ಕರೆಯುವುದರ ಬಗ್ಗೆ ಪುರಾತನ ಚರ್ಚೆ ಮತ್ತು ಪುರಾಣವಿದೆ, ಆದರೆ ಇದು ಸರಿಯಾಗಿಲ್ಲ.ಜಂಗಮರು ಶಿವನ ಅನುಯಾಯಿಗಳು. ಹನ್ನೆರಡು ಜ್ಯೋತಿರ್ಲಿಂಗ ದೇವಾಲಯಗಳಲ್ಲಿ ಅವರು ಪುರೋಹಿತರಾಗಿದ್ದಾರೆ
ಜಂಗಮ B-  ಜಂಗಮ ಪದಗಳು ನಾನಾ ಅರ್ಥಗಳನ್ನು ಕೊಡುತ್ತ ಶರಣರ ಚಳವಳಿಯ ವಿರಾಟ್ ದರ್ಶನವನ್ನು ಮಾಡಿಸುತ್ತವೆ. ಜಂಗಮ ಎಂದರೆ ಅನಂತವಾದ ಮತ್ತು ನಿರಂತರವಾದ ಚೈತನ್ಯ. ಜಂಗಮ ಎಂದರೆ ಚೈತನ್ಯರೂಪಿ ದೇವರು, ಜಂಗಮ ಎಂದರೆ ಚೈತನ್ಯರೂಪಿ ಅರಿವು, ಜಂಗಮ ಎಂದರೆ ಚೈತನ್ಯವನ್ನು ಒಳಗೊಂಡ ಇಡೀ ವಿಶ್ವ. ಜಂಗಮ ಎಂದರೆ ಜೀವಜಗತ್ತು, ಜಂಗಮ ಎಂದರೆ ಮಾನವ ಸಮಾಜ. ಜಂಗಮ ಎಂದರೆ, ಮಾನವಕುಲ ಬದುಕಲು ಯೋಗ್ಯವಾಗುವಂಥ ಸಮಾಜ ನಿರ್ಮಾಣಕ್ಕಾಗಿ ಶರಣಸಂಕುಲ ಕಂಡುಕೊಂಡ ಈ ಸತ್ಯವನ್ನು ಸಮರ್ಪಣಾಭಾವದಿಂದ ಸಾರುತ್ತ ಸಾಗುವ ಶರಣ
ಜಂಗಮ B-  ಕರ್ನಾಟಕ ರಾಜ್ಯದಲ್ಲಿ ಶೇ.20 ರಷ್ಟು ಜಂಗಮರಿದ್ದರು ಕೂಡ ಆರ್ಥಿಕ, ಶೈಕ್ಷಣಿಕ ಸಾಮಾಜಿಕ, ರಾಜಕೀಯ ಸೇರಿದಂತೆ ಎಲ್ಲ ರಂಗದಲ್ಲಿ ಹಿಂದುಳಿದಿದ್ದಾರೆ. ಇಂದಿನವರೆಗು ಸಾರ್ವಜನಿಕ ಎಲ್ಲ ಕ್ಷೇತ್ರಗಳಲ್ಲಿಯೂ ಮುಂದೆ ಬರಬೇಕು ಎಂದು ಅವರು ಕರೆ ನೀಡಿದರು.

ಜಂಗಮ  B- ಜಂಗಮ ಲಿಂಗ,ವಿಭೂತಿ,ಜೋಳಿಗೆ,ಬೆತ್ತ ,ಜೋಳದ ಹಿಟ್ಟು ಭಿಕ್ಷೆ ಅಥವಾ ಕಂತೆ ಭಿಕ್ಷೆ ಮಾಡುವನ್ನ ಕರ್ನಾಟಕಲ್ಲಿ ಕಾಣಬಹುದು.ಕೇವಲ ಬಿಕ್ಷೆ ಬೇಡುವದಷ್ಟೆ ಅಲ್ಲ. ಸಮಾಜದಲ್ಲಿ ಬೆರೆತು ಹುಟ್ಟಿನಿಂದ ಅಂತ್ಯದವರೆಗೂ ಎಲ್ಲಾ ಕಾರ್ಯವನ್ನು ಮಾಡುವ ಪುರೋಹಿತನಾಗಿ, ಅವರು ನೀಡುವ ದಕ್ಷಿಣೆಯನ್ನು ಪಡೆದು, ಅವರಿಗೆ ಶುಭವನ್ನೇ ಆಶೀರ್ವದಿಸುವ ಗುರುವಾಗಿ, ಗ್ರಾಮದ ಸ್ವಾಮಿಯಾಗಿ ಶಿವನ ಪ್ರತಿರೂಪವೇ ಜಂಗಮ. ಅವನು ಸನ್ಯಾಸಿಯಲ್ಲ: ಸಂಸಾರಿಕನು ಈ ಜಂಗಮ. ಸಂಸಾರದ ಜಂಜಡ ಬಿಟ್ಟವನು ಸನ್ಯಾಸಿಯು ಜಂಗಮನಲ್ಲ. ಅವನು ಎಲ್ಲವನ್ನು ಬಿಟ್ಟವನು ಜಂಗಮ ಹೇಗೆ ಆದಾನು?. ಅವು ಸ್ವಾಮಿಯಾಗುವನೇ ಹೊರತು ಜಂಗಮನಲ್ಲ.

ಜಂಗಮ  B- ಜಂಗಮರು ಜೋಳದ ಹಿಟ್ಟು ಭಿಕ್ಷೆ, ಕೋರಣ್ಯ ಭಕ್ಷೆ ಕಂತೆ ಭಿಕ್ಷೆ ಮತ್ತು ವೈದಿಕ ಕಾರ್ಯಕ್ರಮಗಳನ್ನು ನೆಡೆಸಿಕೊಂಡು ಬಂದವರು.ಸ್ವಗ್ರಾಮದಲ್ಲಿದ್ದರೆ ಹಿಟ್ಟನ್ನು , ಬೇರೆ ಊರಿಗೆ ಹೋದರೆ ಕಾಳು ಅಥವಾ ಕಂತಿ ಬಿಕ್ಷೆಯನ್ನು ಮಾಡುವ ಕಾಯಕ.
ಕಾಲಜ್ಞಾನ ಹೇಳುತ್ತಾ ಊರೂರು ತಿರುಗುತ್ತ ಇರುವ "ಸಾರುವ ಜಂಗಮ ಅಥವಾ ಸಾರುವ ಅಯ್ಯನವರು". ಲಿಂಗಕ್ಕೆ ಕಂತಿ ಮಾಡುವ "ಕಂತಿ ಜಂಗಮ" ಊರಿನಲ್ಲಿ ಪೌರೋಹಿತ್ಯ ಮಾಡುವ ಹಿರೇಮಠದಯ್ಯ. ಇವರಿಗೆ ಸಹಾಯಕನಾಗಿರುವ ಜಂಗಮನೇ "ಮಠಪತ್ತಿ" ಪತ್ರಿ ಹಂಚುವವರು "ಪತ್ರಿ ಮಠದವರು"ಹೀಗೆ ಹಲವಾರು ಹೆಸರುಗಳಿಂದ ಜಂಗಮನು ಸಮಾಜದ ಕಾರ್ಯವನ್ನು ಸದಾ ಮಾಡುತ್ತ ಬಂದ ಪ್ರಯುಕ್ತ ಜಂಗಮ 09/08/2024

https://www.instagram.com/reel/C-b3eFlv_8H/?igsh=MTcwdXc1MWR1c2RsMQ==

*ಜೈ ಬೇಡಜಂಗಮರಿಗೇ* *ಅಖಿಲ ಕರ್ನಾಟಕ ಬೇಡಜಂಗಮ ಸಂಘಟನೆಗಳ ಒಕ್ಕೂಟ(ರಿ)*,ಒಕ್ಕೂಟದ ಅಧ್ಯಕ್ಷರಾದ *ಶ್ರೀ ಬಿ.ಡಿ.ಹಿರೇಮಠ* ಶ್ರಾವಣ ಮಾಸದ ಮಾದಲ ಸೋಮವಾರದ ಭೀಕ್ಷಾಟನೆ ಕಾರ್ಯಕ್ರಮ,ನಮ್ಮ ಜಂಗಮ ಸಹೋದರ ಆಣ್ಣಾ ಅವರ ಚಿರಂಜೀವಿ ಶ್ರೀ ಯದುವೀರ್ ನಾಗರಾಜ ಹನಗೋದಿಮಠ ತಮ್ಮ ಜಂಗಮ ಪರಂಪರೇಯ ಪಾಲಿಸುತಿರುವುದು ನಿಜಕೂ ನಮ್ಮ ಗೇ ಹೇಮೇ ಈ ಆಚಾರ ಎಲ್ಲಾ ನಮ್ಮ ಹಿರಿಯರು ತಮ್ಮ ಮಕಳಿಗೇ ಮತ್ತು ಮೋಮಕಾಲಳಿಗೇ ಮಾಗದರ್ಶನಾ ನಿಡಬೇಕ್ಕಾಗಿ ವಿನಂತಿ ಜೈ ಬೇಡ ಜಂಗಮರಿಗೆ ಜಂಗಮ B- ಅಥವಾ ಜಂಗಮರು ಧಾರ್ಮಿಕ ಅಲೆದಾಡುವ ಸಂನ್ಯಾಸಿಯಾಗಿದ್ದಾರೆ .ಅವರು ಹಿಂದೂ ಶೈವದ ಪುರೋಹಿತರು ಅಥವಾ ಗುರುಗಳು. ಜಂಗಮರನ್ನು 'ಲಿಂಗಾಯತ್' ಎಂದು ಕರೆಯುವುದರ ಬಗ್ಗೆ ಪುರಾತನ ಚರ್ಚೆ ಮತ್ತು ಪುರಾಣವಿದೆ, ಆದರೆ ಇದು ಸರಿಯಾಗಿಲ್ಲ.ಜಂಗಮರು ಶಿವನ ಅನುಯಾಯಿಗಳು. ಹನ್ನೆರಡು ಜ್ಯೋತಿರ್ಲಿಂಗ ದೇವಾಲಯಗಳಲ್ಲಿ ಅವರು ಪುರೋಹಿತರಾಗಿದ್ದಾರೆ ಜಂಗಮ B- ಜಂಗಮ ಪದಗಳು ನಾನಾ ಅರ್ಥಗಳನ್ನು ಕೊಡುತ್ತ ಶರಣರ ಚಳವಳಿಯ ವಿರಾಟ್ ದರ್ಶನವನ್ನು ಮಾಡಿಸುತ್ತವೆ. ಜಂಗಮ ಎಂದರೆ ಅನಂತವಾದ ಮತ್ತು ನಿರಂತರವಾದ ಚೈತನ್ಯ. ಜಂಗಮ ಎಂದರೆ ಚೈತನ್ಯರೂಪಿ ದೇವರು, ಜಂಗಮ ಎಂದರೆ ಚೈತನ್ಯರೂಪಿ ಅರಿವು, ಜಂಗಮ ಎಂದರೆ ಚೈತನ್ಯವನ್ನು ಒಳಗೊಂಡ ಇಡೀ ವಿಶ್ವ. ಜಂಗಮ ಎಂದರೆ ಜೀವಜಗತ್ತು, ಜಂಗಮ ಎಂದರೆ ಮಾನವ ಸಮಾಜ. ಜಂಗಮ ಎಂದರೆ, ಮಾನವಕುಲ ಬದುಕಲು ಯೋಗ್ಯವಾಗುವಂಥ ಸಮಾಜ ನಿರ್ಮಾಣಕ್ಕಾಗಿ ಶರಣಸಂಕುಲ ಕಂಡುಕೊಂಡ ಈ ಸತ್ಯವನ್ನು ಸಮರ್ಪಣಾಭಾವದಿಂದ ಸಾರುತ್ತ ಸಾಗುವ ಶರಣ ಜಂಗಮ B- ಕರ್ನಾಟಕ ರಾಜ್ಯದಲ್ಲಿ ಶೇ.20 ರಷ್ಟು ಜಂಗಮರಿದ್ದರು ಕೂಡ ಆರ್ಥಿಕ, ಶೈಕ್ಷಣಿಕ ಸಾಮಾಜಿಕ, ರಾಜಕೀಯ ಸೇರಿದಂತೆ ಎಲ್ಲ ರಂಗದಲ್ಲಿ ಹಿಂದುಳಿದಿದ್ದಾರೆ. ಇಂದಿನವರೆಗು ಸಾರ್ವಜನಿಕ ಎಲ್ಲ ಕ್ಷೇತ್ರಗಳಲ್ಲಿಯೂ ಮುಂದೆ ಬರಬೇಕು ಎಂದು ಅವರು ಕರೆ ನೀಡಿದರು. ಜಂಗಮ B- ಜಂಗಮ ಲಿಂಗ,ವಿಭೂತಿ,ಜೋಳಿಗೆ,ಬೆತ್ತ ,ಜೋಳದ ಹಿಟ್ಟು ಭಿಕ್ಷೆ ಅಥವಾ ಕಂತೆ ಭಿಕ್ಷೆ ಮಾಡುವನ್ನ ಕರ್ನಾಟಕಲ್ಲಿ ಕಾಣಬಹುದು.ಕೇವಲ ಬಿಕ್ಷೆ ಬೇಡುವದಷ್ಟೆ ಅಲ್ಲ. ಸಮಾಜದಲ್ಲಿ ಬೆರೆತು ಹುಟ್ಟಿನಿಂದ ಅಂತ್ಯದವರೆಗೂ ಎಲ್ಲಾ ಕಾರ್ಯವನ್ನು ಮಾಡುವ ಪುರೋಹಿತನಾಗಿ, ಅವರು ನೀಡುವ ದಕ್ಷಿಣೆಯನ್ನು ಪಡೆದು, ಅವರಿಗೆ ಶುಭವನ್ನೇ ಆಶೀರ್ವದಿಸುವ ಗುರುವಾಗಿ, ಗ್ರಾಮದ ಸ್ವಾಮಿಯಾಗಿ ಶಿವನ ಪ್ರತಿರೂಪವೇ ಜಂಗಮ. ಅವನು ಸನ್ಯಾಸಿಯಲ್ಲ: ಸಂಸಾರಿಕನು ಈ ಜಂಗಮ. ಸಂಸಾರದ ಜಂಜಡ ಬಿಟ್ಟವನು ಸನ್ಯಾಸಿಯು ಜಂಗಮನಲ್ಲ. ಅವನು ಎಲ್ಲವನ್ನು ಬಿಟ್ಟವನು ಜಂಗಮ ಹೇಗೆ ಆದಾನು?. ಅವು ಸ್ವಾಮಿಯಾಗುವನೇ ಹೊರತು ಜಂಗಮನಲ್ಲ. ಜಂಗಮ B- ಜಂಗಮರು ಜೋಳದ ಹಿಟ್ಟು ಭಿಕ್ಷೆ, ಕೋರಣ್ಯ ಭಕ್ಷೆ ಕಂತೆ ಭಿಕ್ಷೆ ಮತ್ತು ವೈದಿಕ ಕಾರ್ಯಕ್ರಮಗಳನ್ನು ನೆಡೆಸಿಕೊಂಡು ಬಂದವರು.ಸ್ವಗ್ರಾಮದಲ್ಲಿದ್ದರೆ ಹಿಟ್ಟನ್ನು , ಬೇರೆ ಊರಿಗೆ ಹೋದರೆ ಕಾಳು ಅಥವಾ ಕಂತಿ ಬಿಕ್ಷೆಯನ್ನು ಮಾಡುವ ಕಾಯಕ. ಕಾಲಜ್ಞಾನ ಹೇಳುತ್ತಾ ಊರೂರು ತಿರುಗುತ್ತ ಇರುವ "ಸಾರುವ ಜಂಗಮ ಅಥವಾ ಸಾರುವ ಅಯ್ಯನವರು". ಲಿಂಗಕ್ಕೆ ಕಂತಿ ಮಾಡುವ "ಕಂತಿ ಜಂಗಮ" ಊರಿನಲ್ಲಿ ಪೌರೋಹಿತ್ಯ ಮಾಡುವ ಹಿರೇಮಠದಯ್ಯ. ಇವರಿಗೆ ಸಹಾಯಕನಾಗಿರುವ ಜಂಗಮನೇ "ಮಠಪತ್ತಿ" ಪತ್ರಿ ಹಂಚುವವರು "ಪತ್ರಿ ಮಠದವರು"ಹೀಗೆ ಹಲವಾರು ಹೆಸರುಗಳಿಂದ ಜಂಗಮನು ಸಮಾಜದ ಕಾರ್ಯವನ್ನು ಸದಾ ಮಾಡುತ್ತ ಬಂದ ಪ್ರಯುಕ್ತ ಜಂಗಮ

11/06/2024

ಜಂಗಮ ಸಮಾಜದ ರೇಣುಕಾ ಸ್ವಾಮಿಯವರ ಕೊಲೆ ಇಡೀ ನಾಗರಿಕ ಸಮಾಜ ತಲೆತಗ್ಗಿಸುವಂತಹ ಕೃತ್ಯವಾಗಿರುತ್ತದೆ ಕೀಳು ಮಟ್ಟದ ಮನಸ್ಥಿತಿ ಹೊಂದಿರುವ ನಟ ದರ್ಶನ್ ಮತ್ತು ಈ ಕೊಲೆಗೆ ಸಂಬಂಧಿಸಿದ ಎಲ್ಲಾ ಆರೋಪಿಗಳಿಗೆ ತಕ್ಕ ಶಿಕ್ಷೆ ಆಗಲಿ ಎಂದು ಜಂಗಮ ಸಮಾಜ ಒತ್ತಾಯಿಸುತ್ತದೆ

Photos from All India Beda Jangama'S Committee 's post 29/04/2024

*ಮಹಾರಾಷ್ಟ್ರದ ಶಿರಡಿ ಮೀಸಲು ಕ್ಷೇತ್ರದಲ್ಲಿ ಶ್ರೀ ರವೀಂದ್ರ ಸ್ವಾಮಿಯವರು ಬೇಡ ಜಂಗಮ ಸ್ವತಂತ್ರ ಅಭ್ಯರ್ಥಿಯಾಗಿ* ನಾಮಪತ್ರವನ್ನು ಏಪ್ರಿಲ್ 25 ರಂದು ಸಲ್ಲಿಸಿದ್ದರು. ಇಂದು ನಾಮಪತ್ರ ಪರಿಶೀಲನೆ ಬಳಿಕ ಮಾನ್ಯ ಚುನಾವಣಾಧಿಕಾರಿಗಳು ನಾಮಪತ್ರವನ್ನು ಸ್ವೀಕೃತಗೊಳಿಸಿದ್ದಾರೆ.

ಅಭಿನಂದನೆಗಳು ಸರ್.
ಇದು ನಿಮ್ಮ ಹೋರಾಟದ ಪರಿಶ್ರಮಕ್ಕೆ ಸಿಕ್ಕ ಪ್ರತಿಫಲವಾಗಿದೆ.

24/04/2024
Want your business to be the top-listed Government Service in Bangalore?

Click here to claim your Sponsored Listing.

Location

Category

Website

Address

Bangalore