22/04/2026
With CM Sir.
SOCIAL ACTIVIST
22/04/2026
With CM Sir.
20/04/2026
ವಿಶ್ವಗುರು,ಜಗಜ್ಯೋತಿ ಬಸವಣ್ಣನವರ ಜಯಂತಿಯ ಶುಭಾಶಯಗಳು.
ಕಾಯಕವೇ ಕೈಲಾಸ.
| |
14/04/2026
ಸಂವಿಧಾನ ಶಿಲ್ಪಿ,ಭಾರತರತ್ನ ಡಾ. ಬಿ. ಆರ್. ಅಂಬೇಡ್ಕರ್ ಅವರ ಜನ್ಮದಿನದಂದು ಗೌರವ-ಪೂರ್ವಕ ನಮನಗಳು.
02/04/2026
ಮನೋಜವಂ ಮಾರುತ ತುಲ್ಯವೇಗಂ
ಜಿತೇಂದ್ರಿಯಂ ಬುದ್ಧಿಮತಾಂ ವರಿಷ್ಠಂ ||
ವಾತಾತ್ಮಜಂ ವಾನರ ಯೂಥ ಮುಖ್ಯಂ
ಶ್ರೀ ರಾಮದೂತಂ ಶಿರಸಾ ನಮಾಮಿ ||
ನಾಡಿನ ಸಮಸ್ತ ಜನತೆಗೆ ಹನುಮ ಜಯಂತಿಯ ಶುಭಾಶಯಗಳು.
01/04/2026
ಕಾಯಕ ಯೋಗಿ, ನಡೆದಾಡುವ ದೇವರು, ಕರ್ನಾಟಕ ರತ್ನ, ತ್ರಿವಿಧ ದಾಸೋಹಿ, ಪರಮಪೂಜ್ಯ ಶ್ರೀ ಡಾ. ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳಿಗೆ 119ನೇ ಜನ್ಮದಿನ ಭಕ್ತಿ ಪೂರ್ವಕ ನಮನಗಳು.
26/03/2026
ರಾಮಾಯ ರಾಮಭದ್ರಾಯ ರಾಮಚಂದ್ರಾಯ ವೇಧಸೇ ।
ರಘುನಾಥಾಯ ನಾಥಾಯ ಸೀತಾಯಾಃ ಪತಯೇ ನಮಃ॥
ನಾಡಿನ ಸಮಸ್ತ ಜನತೆಗೆ ಶ್ರೀ ರಾಮ ನವಮಿಯ ಶುಭಾಶಯಗಳು.
24/03/2026
.
Sir
23/03/2026
" ಬಲಿದಾನ ದಿವಸ "
ಭಾರತ ಸ್ವಾತಂತ್ರ್ಯ ಸಂಗ್ರಾಮದ ಹೋರಾಟದಲ್ಲಿ ಬ್ರಿಟಿಷ್ ಅರಾಜಕತೆಯ ವಿರುದ್ಧ ಹೋರಾಡಿದ ಭಾರತ ಮಾತೆಯ ಪುತ್ರರಾದ ಭಗತ್ ಸಿಂಗ್, ರಾಜಗುರು ಮತ್ತು ಸುಖದೇವ್ ಅವರ ಬಲಿದಾನ ದಿನದಂದು ನನ್ನ ನಮನಗಳು.
21/03/2026
ನಾಡಿನ ಸಮಸ್ತ ಮುಸ್ಲಿಂ ಬಾಂಧವರಿಗೆ ಪವಿತ್ರ ರಂಜಾನ್ ಹಬ್ಬದ ಶುಭಾಶಯಗಳು.
19/03/2026
ಯುಗಾದಿ ಎಂದರೆ ಹೊಸ ಆಶಯ, ಹೊಸ ನಿರೀಕ್ಷೆ. ಯುಗಾದಿ ನಿಮ್ಮೆಲ್ಲರ ಜೀವನದಲ್ಲಿ ಹೊಸ ಬೆಳಕು ಮೂಡಿಸಲಿ. ಈ ಸಂವತ್ಸರವು ಹೊಸ ಅವಕಾಶಗಳನ್ನು ಹೊತ್ತು ತರಲಿ.
ನಾಡಿನ ಸಮಸ್ತ ಜನತೆಗೆ ಯುಗಾದಿ ಹಬ್ಬದ ಹಾರ್ದಿಕ ಶುಭಾಶಯಗಳು.
UgadiSpecial YugadiHabba NewYearBegins
ನಗುವಿನ ಒಡೆಯ, ಕರ್ನಾಟಕ ರತ್ನ ಡಾ. ಪುನೀತ್ ರಾಜ್ಕುಮಾರ್ ಹುಟ್ಟು ಹಬ್ಬದ ಸವಿನೆನಪಿನಲ್ಲಿ! ✨
Remembering "Dr. Puneeth Rajkumar" Sir on his Birth Anniversary! 🤍
Forever in our hearts! 🫶
We Love You! ❤️
🙏