26/02/2020
Department of Water Resources
it's purely related to water resource department. all issues related to water resource department.
26/02/2020
13/02/2020
This Indian Genius Created Roads With Plastic Waste, Now Entire World Uses His Technique He fused regular tar that is used to construct roads with plastic. He took the help of a polymerised mix in the road construction. For every kilo of stone, 50 gms of bitumen are used and 1/10th of this is plastic waste; this reduces the amount of bitumen being used to make the roads stronger and res...
ನಾಮನಿರ್ದೇಶನದ ಪ್ರಾಮುಖ್ಯತೆ
------------------------------------
ಸರ್ಕಾರಿ ನೌಕರ GPF , KGID , LIC , FBF , KGIS , DCRG , Family pension , ಅಲ್ಲದೆ SB a/c , ಮತ್ತು FD a/c ಇತ್ಯಾದಿಗಳಿಗೆ ಎಲ್ಲದಕ್ಕೂ ನಾಮನಿರ್ದೇಶನ( Nominee ) ಕಡ್ಡಾಯವಾಗಿ ಮಾಡಲೇಬೇಕಾಗುತ್ತದೆ .
ಕೇವಲ ನಾಮನಿರ್ದೇಶನ ಮಾಡಿದರೆ ಸಾಲದು , ಅದನ್ನು ಸಂದರ್ಭಾನುಸಾರ Update ಮಾಡುತ್ತಾ ಇರಬೇಕು .
ನಾಮನಿರ್ದೇಶನಗಳನ್ನು ಒಬ್ಬರ ಹೆಸರಿನಲ್ಲಿಯೇ ಮಾಡಬೇಕೆಂದೇನೂ
ಇಲ್ಲ . ಒಬ್ಬನಿಗಿಂತ ಹೆಚ್ಚಿನ ವ್ಯಕ್ತಿಗಳನ್ನು ನಾಮನಿರ್ದೇಶಿತರನ್ನಾಗಿ
ಮಾಡಬಹುದು . ಹೆಚ್ಚಿನ ವ್ಯಕ್ತಿಗಳನ್ನು ಮಾಡುವಾಗ ತಾನು ಮೃತಪಟ್ಟಲ್ಲಿ
ಯಾವ ವ್ಯಕ್ತಿಗಳಿಗೆ ಎಷ್ಟೆಷ್ಟು ಪಾಲು ಹಣ ಕೊಡಬೇಕು ಎಂಬುದನ್ನು ಕೂಡ ದಾಖಲಿಸಬೇಕು. ನೌಕರನ ಕೇಂದ್ರಸ್ಥಾನ
_____________________
KCSR ನಿಯಮ 513 ರ ಪ್ರಕಾರ ಕೇಂದ್ರ ಸ್ಥಾನ ಎಂದರೆ ತಾನು ಕರ್ತವ್ಯ ನಿರ್ವಹಿಸುವ ಕಾರ್ಯಸ್ಥಳದಿಂದ 8 ಕಿ.ಮೀ. ದೂರವನ್ನು ಕೇಂದ್ರ ಸ್ಥಾನ ವೆಂದು ಕರೆಯುವರು .
8 ಕಿ. ಮೀ . ಮೀರಿ ಬೆಳೆಸಿದ ಪ್ರಯಾಣಕ್ಕೆ ಪ್ರಯಾಣ ಭತ್ಯೆ ಪಡೆಯಬಹುದು .
ಪ್ರವಾಸದ ಕಾಲದಲ್ಲಿ ಕೇಂದ್ರಸ್ಥಾನ ದಿಂದ 8 ಕಿ. ಮೀ .ಒಳಗೆ ತಂಗುವುದನ್ನು ಕೇಂದ್ರಸ್ಥಾನದಲ್ಲಿ ತಂಗುವುದಾಗಿ ಭಾವಿಸಬೇಕು .
ದಿನದ 24 ಗಂಟೆಯೂ ಸರ್ಕಾರಿ ನೌಕರ *
-------------------------------
K C S R ನಿಯಮಾವಳಿಯ ನಿಯಮ 26( ಎ ) ಪ್ರಕಾರ ಸರ್ಕಾರಿ ನೌಕರನು ದಿನವಿಡಿ ಅಂದರೆ 24 ಗಂಟೆಯೂ ಆತನಿಗೆ ಸಂಬಳ ನೀಡುತ್ತಿರುವ ಸರ್ಕಾರದ ಕರ್ತವ್ಯಕ್ಕಾಗಿಯೇ ಇರಬೇಕಾಗುತ್ತದೆ .
ಸರ್ಕಾರ ರಜಾ ದಿನದಂದು ಕರ್ತವ್ಯ ನಿರ್ವಹಿಸಲು ಆದೇಶಿಸಿದರೆ
ಅದನ್ನು ತಿರಸ್ಕರಿಸಲು ಬರುವುದಿಲ್ಲ . ಉದಾಹರಣೆಗೆ ಒಬ್ಬ ವ್ಯಕ್ತಿಯು ಸಂಜೆ 5-30 ಕ್ಕೆ ವಯೋ ನಿವೃತ್ತಿ ಹೊಂದಿ , ಅದೇ ದಿನ ರಾತ್ರಿ 11-30ಕ್ಕೆ
ಮೃತಪಟ್ಟ ಎಂದು ಭಾವಿಸೋಣ , K C S R ನಿಯಮಾವಳಿಯ ನಿಯಮ 8 ( 14 )ರ ಪ್ರಕಾರ ದಿನ ಎಂದರೆ ಮಧ್ಯರಾತ್ರಿಯಲ್ಲಿ ಆರಂಭಗೊಳ್ಳುತ್ತದೆ
ಮತ್ತು ಕೊನೆಗೊಳ್ಳುತ್ತದೆ .
ಏಕೆಂದರೆ , X ಎಂಬ ನೌಕರ ದಿನಾಂಕ 30- 09 - 1993 ರಂದು ಸಂಜೆ 5-30 ಕ್ಕೆ ವಯೋ ನಿವೃತ್ತಿ ಹೊಂದಿ ರಾತ್ರಿ 10-30 ಕ್ಕೆ ನಿಧನರಾದರು . ಈ
KAT ಯು ಅರ್ಜಿ ಸಂಖ್ಯೆ : 3452 ,98 ರ ದಿನಾಂಕ 03-09-1998 ರಂದು ಈ ವ್ಯಕ್ತಿಯು ಸೇವಾವಧಿಯಲ್ಲಿ ಮೃತಪಟ್ಟಿರುವುದರಿಂದ
ರಾಜ್ಯ ಸರ್ಕಾರಿ ನೌಕರರ ಸಮೂಹ ವಿಮಾ ಯೋಜನೆ ನಿಯಮಗಳು
1981 ರ ನಿಯಮ 21(2) ರ ಪ್ರಕಾರ 3 ತಿಂಗಳ ಅವಧಿಯೊಳಗೆ
ಸಮೂಹ ವಿಮಾ ಹಣವನ್ನು ಪಾವತಿಸಲು ಆದೇಶಿಸಿದೆ . Exemption on professional Tax
ವೃತ್ತಿ ತೆರಿಗೆಯಿಂದ ವಿನಾಯತಿ
~~~~~~~~~~~~~
ಸರ್ಕಾರದ ಅಧಿಸೂಚನೆ ಸಂಖ್ಯೆ ಎಫ್.ಡಿ. 12
ಸಿ.ಪಿ.ಟಿ.94( ¡¡¡ )ದಿನಾಂಕ 30 - 2 - 1994 ರ ಪ್ರಕಾರ
ಒಂದೇ ಮಗುವಿದ್ದು ಸಂತಾನಹರಣ ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡವರಿಗೆ ( ದಂಪತಿಗಳ ಪೈಕಿ ಒಬ್ಬರಲ್ಲಿ ) ದಿನಾಂಕ 01 - 04 - 1994 ರಿಂದ ವೃತ್ತಿ ತೆರಿಗೆ ವಿನಾಯತಿ ನೀಡಲಾಗಿದೆ .
ಮಹಿಳಾ ನೌಕರರಿಗೆ *
------------------------------------
ಮಹಿಳಾ ನೌಕರರು ಮದುವೆಯಾಗಿ ಗಂಡನ ಮನೆಯಲ್ಲಿ
ವಾಸವಾಗಿದ್ದರೂ ಸಹ ಮಹಿಳಾ ನೌಕರರ ತಂದೆ - ತಾಯಿ ಈ ನೌಕರರ
ಅವಲಂಬಿತರಾಗಿದ್ದಲ್ಲಿ ಸರ್ಕಾರದ ಅಧಿಸೂಚನೆ ಸಂಖ್ಯೆ ಸಿ.ಆ.ಸು.ಇ.
26/ ಎಸ್ . ಎಂ . ಆರ್ 2011 ದಿನಾಂಕ 27- 03- 2012 ರಂತೆ ಪೋಷಕರ ಮಾಸಿಕ ಆದಾಯ 6000/- ರೂ ಮೀರದಿದ್ದರೆ ಅಂತವರು ವೈದ್ಯಕೀಯ ಮರುವೆಚ್ಛ ಪಾವತಿ ಮಾಡಿಕೊಳ್ಳುವ ಅವಕಾಶವಿದೆ.
ಅಸಾಧಾರಣ ರಜೆ ( Extraordinary Leave )
_________________
ಸರ್ಕಾರಿ ನೌಕರನು ಅವನ ಹಕ್ಕಿನಲ್ಲಿ ಯಾವುದೇ ವಿಧವಾದ ರಜೆ ಇಲ್ಲದಿದ್ದಾಗ , ಅಥವಾ ವಿಶೇಷ ಸನ್ನಿವೇಶಗಳಲ್ಲಿ KCSR ನಿಯಮ 117 ( ಎ ) ರ ಪ್ರಕಾರ ಅಸಾಧಾರಣ ರಜೆಯನ್ನು ಪಡೆಯಬಹುದಾಗಿರುತ್ತದೆ .
ಆದರೆ ಈ ಅಸಾಧಾರಣ ರಜೆಯ ಅವಧಿಗೆ ಯಾವುದೇ ವೇತನ ಭತ್ಯೆಗಳು ಲಭ್ಯವಾಗುವುದಿಲ್ಲ .
ಯಾವುದೇ ರಜೆ ಇಲ್ಲದ ನೌಕರರು ಕ್ಯಾನ್ಸರ್ , ಕುಷ್ಠ , ಕ್ಷಯ , ಮಾನಸಿಕ ಅಸ್ವಸ್ಥತೆ ಇತ್ಯಾದಿ ಮಾರಕ ಖಾಯಿಲೆಗಳಿಗೆ ತುತ್ತಾದಲ್ಲಿ ವೈದ್ಯಕೀಯ
ಪ್ರಮಾಣಪತ್ರದ ಆಧಾರದ ಮೇಲೆ 18 ತಿಂಗಳ ಅವಧಿಗೆ ಅಸಾಧಾರಣ ರಜೆ ಮಂಜೂರು ಮಾಡಲು ಅವಕಾಶವಿದೆ .
KCSR ನಿಯಮ 117 ( ಬಿ )( ¡¡¡ ) ರ ಪ್ರಕಾರ ಸತತ ಮೂರು ವರ್ಷ ಸೇವೆ ಸಲ್ಲಿಸಿದ ನೌಕರರಿಗೆ ಉನ್ನತ ವ್ಯಾಸಂಗಕ್ಕೆ 2 ವರ್ಷ , ಡಾಕ್ಟರೇಟ್ ಕೋರ್ಸ್ ಗಾಗಿ 3 ವರ್ಷಅಸಾಧಾರಣ ರಜೆ ಪಡೆಯಲು ಅವಕಾಶವಿದೆ .ರಿಮೂವಲ್ - ಡಿಸ್ಮಿಸಲ್ ಗೂ ಇರುವ ವ್ಯತ್ಯಾಸ ? ?
_____________________
ರಿಮೂವಲ್ ( ಕೆಲಸದಿಂದ ತೆಗೆದುಹಾಕುವುದು). ಯಾವುದೇ ಆರ್ಥಿಕ ಸೌಲಭ್ಯವೂ ದೊರೆಯುವುದಿಲ್ಲ , ಆದರೆ ಮತ್ತೊಂದು ಹುದ್ದೆಗೆ
ಆಯ್ಕೆಯಾಗಬಹುದು .
ಆದರೆ ಡಿಸ್ಮಿಸಲ್ ( ಕೆಲಸದಿಂದ ವಜಾ ಮಾಡುವುದು ) . ಈ ಆದೇಶವಾದಾಗ ಆರ್ಥಿಕ ಸೌಲಭ್ಯವೂ ಸಿಗುವುದಿಲ್ಲ , ಹಾಗು ಬೇರೆ ಹುದ್ದೆಗೆ
ನೇಮಕಾತಿಯು ಸಿಗುವುದಿಲ್ಲ .ಅಮಾನತ್ತು ( Suspension )
____________________
1)ಒಬ್ಬ ನೌಕರರನ್ನು ಅಮಾನತ್ತು ಮಾಡುವಾಗ ಮುಂಚಿತವಾಗಿ ನೋಟೀಸು ಕೊಡಬೇಕೆಂದು ನಿಯಮವಿಲ್ಲ .
2) ಅಮಾನತ್ತು ಅವಧಿಯಲ್ಲಿ ಕಡ್ಡಾಯವಾಗಿ ಶೇಕಡಾ 50% ಜೀವನಾಧಾರ ಭತ್ಯೆ ಕೊಡಬೇಕು .
3) ಅಮಾನತ್ತನ್ನು ಗರಿಷ್ಠ 6 ತಿಂಗಳೊಳಗಾಗಿ ಅಂತಿಮ ಆದೇಶ ಹೊರಡಿಸಬೇಕು . ಮುಂದುವರಿಸಬೇಕಾದರೆ ಸರ್ಕಾರಕ್ಕೆ ವರದಿ ಸಲ್ಲಿಸಬೇಕು .
4) ಯಾವುದಾದರೂ ಕಾರಣದಿಂದ 48 ಗಂಟೆ ಮೀರಿದ ಅವಧಿಯವರಿಗೆ ಅಭಿರಕ್ಷೆಯಲ್ಲಿ ( ಪೋಲಿಸ್ ಕಷ್ಟಡಿ ) ತಡೆಹಿಡಿದಿದ್ದರೆ ಸ್ವಯಂಚಾಲಿತವಾಗಿ ಅಮಾನತ್ತು ಜಾರಿಯಾಗುತ್ತದೆ .
5) ವಿಚಾರಣೆ ಬಾಕಿ ಇರುವಾಗ ನೌಕರರನನ್ನು ಅಮಾನತ್ತುಗೊಳಿಸಬಹುದು. ಆದರೆ, ಅಮಾನತ್ತು ದಂಡನೆ ಅಲ್ಲ.
👇👇👇
6) ತಿಂಗಳಿಗೂ ಮೀರಿದ ಅವಧಿಗೆ ಅಮಾನತ್ತು ಮುಂದುವರಿದ ಪ್ರಕರಣಕ್ಕೆ ಶೇಕಡಾ 75% , ಹಾಗು ವರ್ಷಕ್ಕೂ ಮೀರಿದ ಅವಧಿಗೆ ಶೇ100% ರಷ್ಟು ಸಂಬಳ ಪಾವತಿಸಬೇಕು .
7) ಅಮಾನತ್ತಾದ ನೌಕರ ವಿಚಾರಣೆಯಿಂದ ಆರೋಪ ಮುಕ್ತನಾದಲ್ಲಿ ಪೂರ್ಣ ವೇತನ ನೀಡಬೇಕು .
8 ) ಅಮಾನತ್ತು ನಂತರ ಶಿಸ್ತು ನಡವಳಿಕೆ ನಡೆಸದಿದ್ದಲ್ಲಿ ಅದು ನ್ಯಾಯಸಮ್ಮತವಲ್ಲ .
9 ) ಲಘು ದಂಡನೆ ವಿಧಿಸುವುದೊಂದಿಗೆ ಅಮಾನತ್ತು ಅವಧಿ ಕೊನೆಗೊಂಡಾಗ ಈ ಅವಧಿಗೆ ಪೂರ್ಣ ವೇತನ ಮತ್ತು ಭತ್ಯೆಗಳನ್ನು ಕೊಡಬೇಕು .
10 ) ' ಬಿ ' ಗುಂಪಿನ ಅಧಿಕಾರಿಗಳನ್ನು ಅಮಾನತ್ತುಗೊಳಿಸುವ ಅಧಿಕಾರ - ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿಗೆ ಅಧಿಕಾರ ಇರುವುದಿಲ್ಲ .
17/01/2020
Speaking at the Foundation Stone Laying Ceremony of Indian Institute of Skills (IIS) in Gandhinagar, Shri Ratan Tata, Chairman, Tata Trust shared how IIS will provide new avenues to students and expose them to modern training technology like simulators, virtual learning & augmented learning platforms.
Dr. Mahendra Nath Pandey NSDC National Skill Development Corporation RATAN TATA Tata Group PIB in Gujarat Press Information Bureau - PIB, Government of India MyGov India
17/01/2020
Dera friends ,
Bifurcation Water Resource Dept. from PWD.
plz fill up willingness form -1,2 and 3 immediately before 22.01.2019 at any cost complete d process, only 10% of our batch members are filled , this information from WRD , plz inform to everybody.....
for more information:
www.waterresource.kar.nic.in
16/12/2019
Click here to claim your Sponsored Listing.
Location
Contact the business
Telephone
Website
Address
Bangalore
