#
Public Varthe
Contact information, map and directions, contact form, opening hours, services, ratings, photos, videos and announcements from Public Varthe, Bangalore.
ಬ್ಯಾಂಕ್ ದರೋಡೆ ಮಾಡಿ ಬ್ಯಾಂಕಿನಲ್ಲಿ ಸಿಲುಕಿಕೊಂಡ
ಮೂವರು ಆರೋಪಿಗಳನ್ನು ಬಂದಿಸಿದ್ದ ಅಮದ್ ಬಾದ್ ಪೊಲೀಸರು
30/08/2021
29/08/2021
#ಬೆಂಗಳೂರು: ಮೈಸೂರು ರಸ್ತೆ ಮೆಟ್ರೋ ನಿಲ್ದಾಣದಿಂದ ಕೆಂಗೇರಿ ಮೆಟ್ರೋ ನಿಲ್ದಾಣದವರೆಗಿನ 7.5 ಕಿ ಮೀ ಮೆಟ್ರೋ ನೇರಳೆ ಮಾರ್ಗವನ್ನು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಎಸ್.ಬೊಮ್ಮಾಯಿ ಹಾಗೂ ಕೇಂದ್ರ ವಸತಿ, ನಗರ ವ್ಯವಹಾರ, ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಖಾತೆ ಸಚಿವ ಹರ್ದಿಪ್ ಸಿಂಗ್ ಪುರಿ ಹಸಿರು ನಿಶಾನೆ ತೋರುವ ಮೂಲಕ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಸಚಿವರಾದ ಆರ್. ಅಶೋಕ್, ವಿ.ಸೋಮಣ್ಣ, ಎಸ್.ಟಿ.ಸೋಮಶೇಖರ, ಕೆ.ಗೋಪಾಲಯ್ಯ, ಮುನಿರತ್ನ, ಸಂಸದರಾದ ಪಿ.ಸಿ.ಮೋಹನ್, ತೇಜಸ್ವಿ ಸೂರ್ಯ, ಶಾಸಕರಾದ ಮುನಿರಾಜುಗೌಡ, ಲೆಹರ್ ಸಿಂಗ್ ಸಿರೋಯಾ, ಹಿರಿಯ ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.
ನಾಡಿನ ಜನತೆಗೆ ವರಮಹಾಲಕ್ಷ್ಮಿ ಹಬ್ಬದ ಶುಭಾಶಯಗಳು🌹🙏
08/07/2021
#ದೆಹಲಿ: ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆಯಾಗಿ ನಿನ್ನೆ ಪ್ರಮಾಣವಚನ ಸ್ವೀಕರಿಸಿದ ಶೋಭಾ ಕರಂದ್ಲಾಜೆ, ದೆಹಲಿಯ ಕೃಷಿಭವನದಲ್ಲಿ ಇಂದು ಪದಗ್ರಹಣ ಮಾಡಿದ್ದು, ಹಸಿರು ಶಾಲು ಧರಿಸಿ ಸಚಿವೆ ಶೋಭಾ ಕರಂದ್ಲಾಜೆ ಅವರು ಸಚಿವರ ಕಾರ್ಯಭಾರ ವಹಿಸಿಕೊಂಡರು.
#ಆನೇಕಲ್: ಮಾಸ್ಕ್ ಮತ್ತು ಸಾಮಾಜಿಕ ಮರೆತು ನಿಂತಿರುವ ಜನ.
#ಮಧ್ಯಪ್ರದೇಶದಲ್ಲಿ ನಡೆದ ಘಟನೆ ಇದು. ಕೊರೊನಾಕ್ಕೆ ತುತ್ತಾಗಿ ಮರಣ ಹೊಂದಿದ ವೆಕ್ತಿಯನ್ನು ಆಂಬ್ಯುಲೆನ್ಸ್ ನಲ್ಲಿ ಶವ ಸಂಸ್ಕಾರಕ್ಕೆ ತೆಗೆದುಕೊಂಡು ಹೋಗುವ ದಾರಿಯಲ್ಲಿ ಆಂಬ್ಯುಲೆನ್ಸ್ ನಿಂದ ಬಾಗಿಲು ಮುರಿದು ಬಿದ್ದ ಪರಿಣಾಮ ಹೊರಗೆ ಬಿದ್ದ ಶವ ಸ್ಥಳೀಯ ಜನರು ಆಂಬ್ಯುಲೆನ್ಸ್ ಡ್ರೈವರ್ ಗೆ ತರಾಟೆಗೆ ತೆಗೆದುಕೊಂಡರು
ರಾಜ್ಯ ಸರ್ಕಾರಕ್ಕೆ ತರಾಟೆ ತೆಗೆದುಕೊಂಡ HDK
22/04/2021
#ಬೆಂಗಳೂರು ಕೋವಿಡ್ ಸೋಂಕಿಗಾಗಿ ಚಿಕಿತ್ಸೆ ಪಡೆಯುತ್ತಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕೊರೋನಾ ನಿಯಂತ್ರಿಸಲು ಮಾಸ್ಕ್ ಧಾರಣೆ,ಭೌತಿಕ ಅಂತರ, ಶುಚಿತ್ವ ಪಾಲನೆ ತಪ್ಪದೇ ಮಾಡಿ, ಅನಗತ್ಯವಾಗಿ ಹೊರಗೆ ಬರದೆ ಸರ್ಕಾರದೊಂದಿಗೆ ಸಹಕರಿಸಿ ಎಂದು ಮುಖ್ಯಮಂತ್ರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
Click here to claim your Sponsored Listing.
Location
Contact the business
Telephone
Website
Address
Bangalore
