30/01/2026
ಆತ್ಮೀಯರೇ..,
ಈ ಮಹತ್ವದ ಕಾರ್ಯಕ್ರಮಕ್ಕೆ ಸಮಾಜದ ವಿವಿಧ ಕ್ಷೇತ್ರಗಳ ಗಣ್ಯರು, ಚಿಂತಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಗಾಂಧೀಜಿಯವರ ಆದರ್ಶಗಳನ್ನು ಅರಿತುಕೊಳ್ಳುವ ಅವಕಾಶವನ್ನು ಬಳಸಿಕೊಳ್ಳಬೇಕು ಎಂದು ಹೃತ್ಪೂರ್ವಕವಾಗಿ ಆಹ್ವಾನಿಸುತ್ತೇನೆ.
ನಿಮ್ಮ ಗೌರವಾನ್ವಿತ ಉಪಸ್ಥಿತಿ ಈ ಕಾರ್ಯಕ್ರಮದ ಗೌರವವನ್ನು ಇನ್ನಷ್ಟು ಹೆಚ್ಚಿಸಲಿದೆ.
– *ಎಂ.ನಾರಾಯಣಸ್ವಾಮಿ*
ಉಪಾಧ್ಯಕ್ಷರು : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ.
ಮಾಜಿ ಶಾಸಕರು, ಕರ್ನಾಟಕ ವಿಧಾನ ಪರಿಷತ್ಆತ್ಮೀಯರೇ..,
ಈ ಮಹತ್ವದ ಕಾರ್ಯಕ್ರಮಕ್ಕೆ ಸಮಾಜದ ವಿವಿಧ ಕ್ಷೇತ್ರಗಳ ಗಣ್ಯರು, ಚಿಂತಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಗಾಂಧೀಜಿಯವರ ಆದರ್ಶಗಳನ್ನು ಅರಿತುಕೊಳ್ಳುವ ಅವಕಾಶವನ್ನು ಬಳಸಿಕೊಳ್ಳಬೇಕು ಎಂದು ಹೃತ್ಪೂರ್ವಕವಾಗಿ ಆಹ್ವಾನಿಸುತ್ತೇನೆ.
ನಿಮ್ಮ ಗೌರವಾನ್ವಿತ ಉಪಸ್ಥಿತಿ ಈ ಕಾರ್ಯಕ್ರಮದ ಗೌರವವನ್ನು ಇನ್ನಷ್ಟು ಹೆಚ್ಚಿಸಲಿದೆ.
– *ಎಂ.ನಾರಾಯಣಸ್ವಾಮಿ*
ಉಪಾಧ್ಯಕ್ಷರು : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ.
ಮಾಜಿ ಶಾಸಕರು, ಕರ್ನಾಟಕ ವಿಧಾನ ಪರಿಷತ್
26/01/2026
ನಾಡಿನ ಸಮಸ್ತ ಜನತೆಗೆ 77ನೇ ಗಣರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು
01/01/2026
ನಾಡಿನ ಸಮಸ್ತ ಜನತೆಗೆ, ಹೊಸ ವರ್ಷದ ಹಾರ್ದಿಕ ಶುಭಾಶಯಗಳು 🎊🎉
25/12/2025
ನಾಡಿನ ಸಮಸ್ತ ಜನತೆಗೆ, ಕ್ರಿಸ್ ಮಸ್ ಹಬ್ಬದ, ಹಾರ್ದಿಕ ಶುಭಾಶಯಗಳು...🎉🎊
14/12/2025
ವೋಟ್ ಚೋರಿ ಬ್ರಹತ್ ಪ್ರತಿಭಟನೆ ದೆಹಲಿ.
Indian National Congress - Karnataka M Narayanswamy Mlc M Narayanaswamy MLC- Updates
14/12/2025
rally @ Delhi, DK Shivakumar M Narayanswamy Mlc M Narayanaswamy MLC- Updates
02/12/2025
ನಾಡಿನ ಸಮಸ್ತ ಜನತೆಗೆ, ಹನುಮ ಜಯಂತಿಯ ಶುಭಾಶಯಗಳು.
02/12/2025
ಮಾಜಿ ಶಾಸಕರಾದ ಆರ್.ವಿ. ದೇವರಾಜ್ ಅವರು ಹೃದಯಾಘಾತದಿಂದ ಮೃತಪಟ್ಟಿರುವುದು ನೋವು ತಂದಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇವೆ.
14/11/2025
ಪಂಚವಾರ್ಷಿಕ ಯೋಜನೆಗಳ ರೂವಾರಿ, ಪಿತಾಮಹರಾಗಿ ದೇಶಕಟ್ಟಿದ ಅನನ್ಯ ಸಾಧಕ, ಭಾರತದ ಮೊದಲ ಪ್ರಧಾನಮಂತ್ರಿ ,ಆಧುನಿಕ ಭಾರತದ ಶಿಲ್ಪಿ ಪಂಡಿತ್ ಜವಹಾರಲಾಲ್ ನೆಹರು ಅವರ ಜಯಂತಿಯದು ಗೌರವ ಪೂರ್ವಕ ನಮನಗಳು
ನಾಡಿನ ಎಲ್ಲಾ ಮಕ್ಕಳಿಗೆ ಮಕ್ಕಳ ದಿನಾಚರಣೆಯ ಶುಭಾಶಯಗಳು.....
14/11/2025
ಮರಗಳನ್ನೇ ಮಕ್ಕಳೆಂದು ಸಾಕಿ ಸಲುಹಿ, ಪರಿಸರ ಸಂರಕ್ಷಣೆಯಲ್ಲಿ ಅಪಾರ ಕೊಡುಗೆ ನೀಡಿದ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಸಾಲುಮರದ ತಿಮ್ಮಕ್ಕ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ.
03/11/2025
𝐂.𝐇.𝐀.𝐌.𝐏.𝐈.𝐎.𝐍.𝐒 🏆
Congratulations to on winning their maiden ICC Women's Cricket World Cup 🇮🇳
Take. A. Bow 🙌
| | |