02/05/2026
Sharan kumar ganiga bjp
political
02/05/2026
02/05/2026
ಕನ್ನಡದ ಅಸ್ಮಿತೆ, ನಟಸಾರ್ವಭೌಮ, ಕರ್ನಾಟಕ ರತ್ನ, ಪದ್ಮಭೂಷಣ ದಿI ಡಾ. ರಾಜ್ಕುಮಾರ್ ಅವರ ಜನ್ಮದಿನದಂದು ಆ ಕಲಾವಂತ ಚೇತನಕ್ಕೆ ಆದರಪೂರ್ವಕ ನಮನಗಳು.
ಅವರ ಚಿತ್ರಗಳು ಬದುಕಿನ ಪಾಠ, ಅವರ ಹಾಡುಗಳು ಜನಮನದ ಗೀತೆ. ತಮ್ಮ ಸರಳತೆ, ಸಜ್ಜನಿಕೆ, ಶಿಸ್ತು, ನಾಡು ನುಡಿಗಳ ಬಗೆಗಿನ ಕಾಳಜಿಗಳಿಂದ ಕೋಟ್ಯಂತರ ಕನ್ನಡಿಗರ ಹೃದಯದಲ್ಲಿ ಅಣ್ಣಾವ್ರು ಶಾಶ್ವತವಾಗಿ ನೆಲೆಸಿದ್ದಾರೆ.
02/05/2026
ರಾಷ್ಟ್ರೀಯ ಪಂಚಾಯತ್ ರಾಜ್ ದಿನದಂದು ನಾಡಿನ ಸಮಸ್ತ ಜನತೆಗೆ, ವಿಶೇಷವಾಗಿ ಎಲ್ಲಾ ಪಂಚಾಯತ್ ಪ್ರತಿನಿಧಿಗಳಿಗೆ ಹಾರ್ದಿಕ ಶುಭಾಶಯಗಳು.
ಮಹಾತ್ಮಾ ಗಾಂಧೀಜಿಯವರ 'ಗ್ರಾಮ ಸ್ವರಾಜ್ಯ'ದ ಕನಸನ್ನು ನನಸು ಮಾಡುವಲ್ಲಿ ಪಂಚಾಯತ್ ರಾಜ್ ವ್ಯವಸ್ಥೆ ನಿರ್ಣಾಯಕವಾಗಿದೆ. ಅಧಿಕಾರ ವಿಕೇಂದ್ರೀಕರಣದ ಮೂಲಕ ಆಡಳಿತ ಹಾಗೂ ಅಭಿವೃದ್ಧಿ ಕಟ್ಟಕಡೆಯ ವ್ಯಕ್ತಿಯನ್ನು ತಲುಪಿದಾಗ ಮಾತ್ರ ನಿಜವಾದ ಪ್ರಜಾಪ್ರಭುತ್ವ ಯಶಸ್ವಿಯಾಗಲು ಸಾಧ್ಯ. ಈ ನಿಟ್ಟಿನಲ್ಲಿ ಎಲ್ಲರೂ ಒಂದಾಗಿ ಮುನ್ನಡೆಯೋಣ.
23/04/2026
23/04/2026
ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್. ಯಡಿಯೂರಪ್ಪ ಅವರ ಐದು ದಶಕಗಳ ರಾಜಕೀಯ ಪಯಣದ ಸಂಭ್ರಮಾಚರಣೆಯು ಮೇ 9 ರಂದು ಚಿತ್ರದುರ್ಗದಲ್ಲಿ ನಡೆಯಲಿರುವ ಹಿನ್ನೆಲೆಯಲ್ಲಿ ಇಂದು ರಾಜ್ಯಾಧ್ಯಕ್ಷರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪ ಅವರು ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಕಾರ್ಯಕ್ರಮದ ಲೋಗೋವನ್ನು ಅನಾವರಣಗೊಳಿಸಿದರು.
ಈ ಸಂದರ್ಭದಲ್ಲಿ ಮಾಜಿ ಉಪಮುಖ್ಯಮಂತ್ರಿಗಳಾದ ಶ್ರೀ ಗೋವಿಂದ ಕಾರಜೋಳ, ಶಾಸಕರಾದ ಶ್ರೀ ಹರೀಶ್ ಪೂಂಜ, ಮಾಜಿ ಶಾಸಕರಾದ ಶ್ರೀ ಅನಿಲ್ ಬೆನಕೆ, ಶ್ರೀ ವೈ. ಎ. ನಾರಾಯಣಸ್ವಾಮಿ, ರಾಜ್ಯ ಕಾರ್ಯದರ್ಶಿಗಳಾದ ಶ್ರೀ ಶರಣು ತಳ್ಳಿಕೇರಿ, ಮಾಜಿ ಪರಿಷತ್ ಸದಸ್ಯರಾದ ಶ್ರೀ ಅರುಣ್ ಶಹಾಪುರ ಉಪಸ್ಥಿತರಿದ್ದರು.
ಿಮಾನೋತ್ಸವ
23/04/2026
S.S.L.C ಫಲಿತಾಂಶ ಬಂದಿದೆ ಟ್ವೀಟ್ ಎಲ್ಲಿ ಮಹಾಜ್ಞಾನಿ Priyank Kharge ?
23/04/2026
ಭಾರತದ ಬತ್ತಳಿಕೆಗೆ ಆದಷ್ಟು ಬೇಗ ಬರಲಿದೆ ಇಸ್ರೇಲ್ ದೇಶದ ಬಲಶಾಲಿ ಲೇಸರ್ ಐರನ್ ಬೀಮ್, ಇದರ ಸಾಮಾರ್ಥ್ಯ ಹಾಗೂ ಮಿಂಚಿನ ವೇಗವನ್ನು ಈಗಾಗಲೇ ಇರಾನ್ ನಾಯಕರು ಅರಿತುಕೊಂಡಿದ್ದಾರೆ, ಹಾಗಾಗಿ ಭಾರತ ಸರ್ಕಾರ ಈ ಲೇಸರ್ ಐರನ್ ಬೀಮ್ ತನ್ನ ತೆಕ್ಕೆಗೆ ಹಾಕಲು ಮುಂದಾಗಿದೆ
Click here to claim your Sponsored Listing.
Location
Category
Website
Address
560008
