15/08/2025
ನಾಡಿನ ಸಮಸ್ತ ಜನತೆಗೆ
ಸ್ವಾತಂತ್ರ್ಯ ದಿನಾಚರಣೆ ಶುಭಾಶಯಗಳು
ದೇಶಕ್ಕಾಗಿ ಮಡಿದ ಸಾವಿರಾರು ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನವನ್ನು ಸ್ಮರಿಸುತ್ತಾ ನಾವೆಲ್ಲಾ ಹೆಮ್ಮೆ ಗೌರವದಿಂದ ಸ್ವಾತಂತ್ರ್ಯ ದಿನವನ್ನು ಆಚರಿಸೋಣ
Twitter: https://twitter.com/VidyarthiShakti #student power nation power
15/08/2025
ನಾಡಿನ ಸಮಸ್ತ ಜನತೆಗೆ
ಸ್ವಾತಂತ್ರ್ಯ ದಿನಾಚರಣೆ ಶುಭಾಶಯಗಳು
ದೇಶಕ್ಕಾಗಿ ಮಡಿದ ಸಾವಿರಾರು ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನವನ್ನು ಸ್ಮರಿಸುತ್ತಾ ನಾವೆಲ್ಲಾ ಹೆಮ್ಮೆ ಗೌರವದಿಂದ ಸ್ವಾತಂತ್ರ್ಯ ದಿನವನ್ನು ಆಚರಿಸೋಣ
09/08/2025
24/09/2021
ಚನ್ನಗಿರಿಯ ಅಜ್ಜಿಹಳ್ಳಿ ಗ್ರಾಮದ 7 ವರ್ಷದ ಬಾಲಕಿ ಲಿವರ್ ಸಮಸ್ಯೆಯಿಂದ ಬಳಲುತ್ತಿರುವ ಘಟನೆಗೆ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರ ಸಹಾಯ ಹಸ್ತ.
ಮಗುವಿನ ಪೋಷಕರಿಗೆ ಸುಮಾರು 15 ಲಕ್ಷ ರೂಪಾಯಿಗಳು ಅವಶ್ಯಕತೆ ಇರುವ ಮಾಹಿತಿ ತಿಳಿದು ಬಂದು ನಗರದ ಎಬಿವಿಪಿ ಕಾರ್ಯಕರ್ತರು ಅಂಗಡಿಗಳಿಂದ ಹಾಗೂ ಸಾರ್ವಜನಿಕರಿಂದ ಸುಮಾರು 6 ಸಾವಿರ ಹಣವನ್ನು ಸಂಗ್ರಹಿಸಿ ಹಸ್ತಾಂತರಿಸಿದ್ದಾರೆ. ಕಷ್ಟದಲ್ಲಿದ್ದ ಬಡ ಕುಟುಂಬ ವರ್ಗಕ್ಕೆ ಅಳಿಲು ಸೇವೆ ಸಲ್ಲಿಸಿ ಮಾನವಿಯತೆಗೆ ಸಾಕ್ಷಿಯಾಗಿದ್ದಾರೆ.
19/09/2021
04/07/2021
ಭಾರತದ ಪ್ರತಿಯೊಬ್ಬ ಪ್ರಜೆಯೂ ವಿವೇಕಾನಂದರ ಬಗ್ಗೆ ತಿಳಿದಿದ್ದಾನೆ ಹಾಗೂ ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಲು ಇಷ್ಟಪಡುತ್ತಾನೆ.
https://t.co/zNe5b54NkA
ತೇಜಸ್ವಿ ವಿಚಾರಗಳಿಂದ ಹಿಂದೂ ಧರ್ಮಪ್ರಸಾರ ಮಾಡಿದ ರಾಷ್ಟ್ರ ಸಂತ ಸ್ವಾಮಿ ವಿವೇಕಾನಂದ ಸ್ವಾಮಿ ವಿವೇಕಾನಂದರ ಬಗ್ಗೆ ಇಂದು ಯಾರಿಗೆ ಗೊತ್ತಿಲ್ಲ. ಭಾರತದ ಪ್ರತಿಯೊಬ್ಬ ಪ್ರಜೆಯೂ ವಿವೇಕಾನಂದರ ಬಗ್ಗೆ ತಿಳಿದಿದ್ದಾನೆ ಹಾಗೂ ಅವ....
20/04/2021
ಮೇ 1 ರಿಂದ ದೇಶಾದ್ಯಂತ 18 ವರ್ಷಕ್ಕಿಂತ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೋವಿಡ್-19 ಲಸಿಕೆ ನೀಡಲಿರುವ ಕೇಂದ್ರ ಸರ್ಕಾರ.
ನಾವು ಲಸಿಕೆ ಪಡೆಯೋಣಾ, ಕೋವಿಡ್ ಮುಕ್ತ ಭಾರತಕ್ಕಾಗಿ ಪಣತೊಡೋಣ..!
ABVP Karnataka on Twitter “ಮೇ 1 ರಿಂದ ದೇಶಾದ್ಯಂತ 18 ವರ್ಷಕ್ಕಿಂತ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೋವಿಡ್-19 ಲಸಿಕೆ ನೀಡಲಿರುವ ಕೇಂದ್ರ ಸರ್ಕಾರ. ನಾವು ಲಸಿಕೆ ಪಡೆಯ.....
29/01/2021
ಅಭಾವಿಪ ಕರ್ನಾಟಕದ 40ನೇ ರಾಜ್ಯ ಸಮ್ಮೇಳನ ರಾಯಚೂರು.
"ಸಮರ್ಥ-ಸದೃಢ-ಸ್ವಾಭಿಮಾನಿ ಭಾರತಕ್ಕಾಗಿ ವಿದ್ಯಾರ್ಥಿ ಶಕ್ತಿ"