03/06/2026
ಕರ್ನಾಟಕ ಸರ್ಕಾರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿರುವ ಸನ್ಮಾನ್ಯ ಶ್ರೀ ಡಿ.ಕೆ ಶಿವಕುಮಾರ್ ರವರಿಗೆ ಹಾಗೂ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುತ್ತಿರುವ ಸನ್ಮಾನ್ಯ ಶ್ರೀ ರಾಮಲಿಂಗಾರೆಡ್ಡಿ ರವರಿಗೆ ಹೃತ್ಪೂರ್ವಕ ಅಭಿನಂದನೆಗಳು.
ಎನ್. ನಾಗರಾಜು ಅಧ್ಯಕ್ಷರು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಯನಗರ ವಿಧಾನಸಭಾ ಕ್ಷೇತ್ರ.
03/06/2026
ಶಿಸ್ತು ,ಬದ್ಧತೆ ,ತಾಳ್ಮೆ ನಿರಂತರ ಪ್ರಯತ್ನ ದೇವರ ಮೇಲೆ ಇಟ್ಟಿರುವ ನಂಬಿಕೆ ಹಾಗೂ ಕನ್ನಡಿಗರ ಆಶೀರ್ವಾದದಿಂದ ಕರ್ನಾಟಕವನ್ನು ಮಾದರಿ ರಾಜ್ಯವನ್ನಾಗಿ ಮಾಡುವ ಉದ್ದೇಶದಿಂದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುತ್ತಿರುವ ಮಾನ್ಯ ಶ್ರೀ ಡಿ.ಕೆ ಶಿವಕುಮಾರ್ ರವರಿಗೂ ಹಾಗೂ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುತ್ತಿರುವ ಮಾನ್ಯ ಶ್ರೀ ರಾಮಲಿಂಗ ರೆಡ್ಡಿ ರವರಿಗೂ ತುಂಬು ಹೃದಯದ ಅಭಿನಂದನೆಗಳು.
ಎನ್. ನಾಗರಾಜು ಅಧ್ಯಕ್ಷರು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಯನಗರ ವಿಧಾನಸಭಾ ಕ್ಷೇತ್ರ.
02/06/2026
#ಶುಭೋದಯ
ಎನ್. ನಾಗರಾಜು ಅಧ್ಯಕ್ಷರು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಯನಗರ ವಿಧಾನಸಭಾ ಕ್ಷೇತ್ರ.
01/06/2026
ಸತತ ಎರಡನೇ ಸಲ ಕಪ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಹೃತ್ಪೂರ್ವಕ ಅಭಿನಂದನೆಗಳು.
Congratulations to RCB on a historic and well-deserved second consecutive IPL championship title.🏆
ಎನ್. ನಾಗರಾಜು ಅಧ್ಯಕ್ಷರು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಯನಗರ ವಿಧಾನಸಭಾ ಕ್ಷೇತ್ರ.
28/05/2026
ಈದ್ ಅಲ್-ಅಧಾ ಅಥವಾ "ತ್ಯಾಗದ ಹಬ್ಬ" ಎಂದೂ ಕರೆಯಲ್ಪಡುವ ಬಕ್ರೀದ್, ಜಾಗತಿಕವಾಗಿ ಆಚರಿಸಲಾಗುವ ಅತ್ಯಂತ ಮಹತ್ವದ ಇಸ್ಲಾಮಿಕ್ ಹಬ್ಬಗಳಲ್ಲಿ ಒಂದಾಗಿದೆ. ಇದು ಪ್ರವಾದಿ ಇಬ್ರಾಹಿಂ (ಅಬ್ರಹಾಂ) ಅವರ ಅಲ್ಲಾಹನ ಮೇಲಿನ ಅಚಲ ಭಕ್ತಿ ಮತ್ತು ನಂಬಿಕೆಯ ಕಾರ್ಯವಾಗಿ ತಮ್ಮ ಮಗ ಇಸ್ಮಾಯಿಲ್ ಅವರನ್ನು ತ್ಯಾಗ ಮಾಡಲು ಸಿದ್ಧರಿದ್ದರ ಸ್ಮರಿಸುತ್ತದೆ.
ಎನ್. ನಾಗರಾಜು ಅಧ್ಯಕ್ಷರು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಯನಗರ ವಿಧಾನಸಭಾ ಕ್ಷೇತ್ರ.